ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿ ಇಂದು ಬಿಜೆಪಿ ಮತ್ತು ಕಾಂಗ್ರೆಸ್ ಬಿರುಸಿನ ಮತ ಪ್ರಚಾರ ನಡೆಯಿತು. ಬಿಜೆಪಿ ಪರ ಶ್ರೀರಾಮುಲು, ಕಾಂಗ್ರೆಸ್ ಪರ ಸಿದ್ದರಾಮಯ್ಯ ಪರಸ್ಪರ ಕೆಸರೆರಚಾಟ ನಡೆಸಿದ ಪ್ರಸಂಗ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಪ್ರಚಾರ ಮಾಡಿದ ಸಿದ್ದರಾಮಯ್ಯ ಬಿಜೆಪಿಯ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಶ್ರೀರಾಮುಲು ಅವರಿಗೆ 420 ಬಿಟ್ಟರೆ ಏನೂ ಗೊತ್ತಿಲ್ಲ. ಬಳ್ಳಾರಿಗೆ ಯಾವ ಪ್ರಯೋಜನವನ್ನೂ ಮಾಡಿಲ್ಲ ಎಂದು ಟೀಕಿಸಿದ್ದರು.ಇದಕ್ಕೆ