ಬೆಂಗಳೂರು: ದೇವರಾಣೆ ಹೇಳ್ತಿದ್ದೀನಿ.. ನಾವು ಆಪರೇಷನ್ ಕಮಲ ಮಾಡ್ತಿಲ್ಲ. ಕಾಂಗ್ರೆಸ್ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದೆ.. ಹೀಗಂತ ಶಾಸಕ ಬಿ ಶ್ರೀರಾಮುಲು ಹೇಳಿದ್ದಾರೆ.