ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಿದ್ದರ ಹಿಂದಿನ ಕಾರಣ ಕುರಿತು ಸಚಿವರು ರಹಸ್ಯ ಬಹಿರಂಗಪಡಿಸಿದ್ದಾರೆ.