ಅಯೋಧ್ಯೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ ಮಾಡಿದ ಬೆನ್ನಲ್ಲೇ ಕೋರ್ಟ್ ತೀರ್ಪನ್ನು ಯೋಗ ಗುರು ಬಾಬಾ ರಾಮ್ ದೇವ್ ಸ್ವಾಗತಿಸಿದ್ದಾರೆ.