ದಕ್ಷಿಣಕನ್ನಡ: ಬಾಬ್ರಿ ಮಸೀದಿ ದ್ವಂಸ ಪ್ರಕರಣ ನಡೆದು ಇಂದಿಗೆ 25 ವರ್ಷವಾಗಿದೆ. ಆದ ಕಾರಣ ಇಂದು ದಕ್ಷಿಣಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಾಬ್ರಿ ಮಸೀದಿ ದ್ವಂಸ ಮಾಡಿದ ಪ್ರಕರಣ ನಡೆದು ಇಂದಿಗೆ 25 ವರ್ಷಗಳು ಉರುಳಿದ ಕಾರಣ ನಾಲ್ಕು ತಾಲೂಕುಗಳಲ್ಲಿ ಪುತ್ತೂರು ಸೇರಿದಂತೆ,ಸುಳ್ಯ,ಬಂಟ್ವಾಳ,ಬೆಳ್ತಂಗಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಸ್.ಡಿ.ಪಿ.ಐ. ಹಾಗೂ ಹಿಂದು ಸಂಘಟನೆಗಳಿಂದ ಪ್ರತ್ಯಕ ಸಭೆ ನಡೆಯಲಿದೆ. ಅಯೋಧ್ಯೆಯಲ್ಲಿ ಗಲಾಟೆಗಳು ನಡೆಯದಂತೆ ಬಿಗಿ ಬಂದೋಬಸ್ತು ಮಾಡಲಾಗಿದೆ. ಬೆಳ್ಳಿಗ್ಗೆ 6ರಿಂದ