ದಕ್ಷಿಣಕನ್ನಡ: ಬಾಬ್ರಿ ಮಸೀದಿ ದ್ವಂಸ ಪ್ರಕರಣ ನಡೆದು ಇಂದಿಗೆ 25 ವರ್ಷವಾಗಿದೆ. ಆದ ಕಾರಣ ಇಂದು ದಕ್ಷಿಣಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.