ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿರೋ ಜಾಮೀನು ಅರ್ಜಿ ವಿಚಾರಣೆಯ ದಿನ ಮುಂದಕ್ಕೆ ಹೋಗಿರೋದು ಡಿಕೆಶಿಗೆ ಹಿನ್ನಡೆಯಾದಂತಿದ್ದು, ಸಧ್ಯಕ್ಕೆ ಜೈಲೇ ಗತಿ ಎಂಬಂತಾಗಿದೆ.