ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಜಾಮೀನು ಮಂಜೂರಾದ ಹಿನ್ನಲೆಯಲ್ಲಿ ಕೈಪಾಳೆಯದ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.