ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಇಮ್ತಿಯಾಜ್ ಗಂಟಲ್ ಕಟ್ಟೆ ಹತ್ಯೆಯತ್ನ ನಡೆದಿದೆ. ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಮೂಡಬಿದ್ರೆಯ ಗಂಟಲ್ ಕಟ್ಟೆಯಲ್ಲಿ ಘಟನೆ ನಡೆದಿದೆ.