ಕಳೆದ ಏಳೆಂಟು ತಿಂಗಳಿನಿಂದ ಶಾಂತವಾಗಿದ್ದ ಧರ್ಮ ದಂಗಲ್ ಮತ್ತೆ ಶುರುವಾಗಿದೆ. ಇಂದು ಬೆಂಗಳೂರಿನ ವಿವಿ ಪುರಂಸುಬ್ರಹ್ಮಣ್ಯ ಸ್ವಾಮಿ ಜಾತ್ರೆ ನಡೆಯಲಿದೆ. ಜಾತ್ರೆಯಲ್ಲಿ ಅನ್ಯ ಧರ್ಮೀಯರ ವ್ಯಾಪಾರಕ್ಕೆ ಅವಕಾಶ ಕೊಡದಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ಹಿಂದೂ ಸಂಘಟನೆಗಳಿಂದ ಆಂತರಿಕ ಸಭೆ ನಡೆದಿದ್ದು, ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂಬ ನಿರ್ಣಯ ಮಾಡಿದ್ದಾರೆ. ಆದರೆ ಶಾಸಕ ಉದಯ್ ಗರುಡಾಚಾರ್ ಎಲ್ಲಾ ಧರ್ಮದವರಿಗೂ ಅವಕಾಶ ನೀಡಲಾಗುವುದು ಎಂದು ಹೇಳುವ ಮೂಲಕ ಹಿಂದೂ ಸಂಘಟನೆಗಳಿಗೆ ಎಚ್ಚರಿಕೆ