ರಾಮನಗರ: ನಾನು ಚುನಾವಣೆ ಮುಗಿಯೋವರೆಗೂ ಆ ವಿಚಾರ ಮಾತನಾಡಲ್ಲ. ಚುನಾವಣೆ ಮುಗಿಲಿ ಅಮೇಲೆ ಸಿಡಿ ವಿಚಾರ ಮಾತನಾಡ್ತೀನಿ. ಉತ್ತರ ಕೊಡ್ತೀನಿ, ಅವರು ಫಿಲಿಂ ಆಕ್ಟರ್, ಏನೋ ಬಂದು ಫಿಲಿಂ ಆಕ್ಟಿಂಗ್ ತರಹ ಮಾತಾಡಿ ಹೋಗಿದ್ದಾರೆ. ಅವರಿಗೆ ಒಳ್ಳೆದಾಗಲಿ ಎಂದು ಮಾಗಡಿ ಕ್ಷೇತ್ರದ ಅಭ್ಯರ್ಥಿ ಎಚ್.ಸಿ ಬಾಲಕ್ರಷ್ಣ, ಯುವನಾಯಕ ನಿಖಿಲ್ ಕುಮಾರಸ್ವಾಮಿ ನೀಡಿದ ಟಾಂಗ್ ಗೆ ತಿರುಗೇಟು ನೀಡಿದ್ದಾರೆ.