ಕೇರಳ : ಅಯ್ಯಪ್ಪನ ದೇಗುಲಕ್ಕೆ ಭಕ್ತಾದಿಗಳು ಪ್ರವಾಹೋಪಾದಿಯಲ್ಲಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಧ್ಯಕ್ಕೆ ಪ್ರವೇಶಾವಕಾಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಶಬರಿಮಲೆಯಲ್ಲಿ ಸಧ್ಯಕ್ಕೆ ಭೇಟಿ ನೀಡಿರುವ ಭಕ್ತಾದಿಗಳು ಹಿಂದಿರುಗುವವರೆಗೂ ಪ್ರವೇಶಾವಕಾಶಕ್ಕೆ ನಿರ್ಬಂಧ ಮುಂದುವರೆಯಲಿದೆ.