ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಮೊನ್ನೆ ರಾತ್ರಿ ನಡೆದ ಗಲಭೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ತಂದ ಪುಂಡರಿಂದಲೇ ನಷ್ಟ ವಸೂಲಿ ಮಾಡುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.