ಬೆಂಗಳೂರು: ನಿನ್ನೆ ರಾತ್ರಿ ಫೇಸ್ ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ ನೂರಾರು ಜನರ ಗುಂಪು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೂ ದಾಳಿ ನಡೆಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಪೊಲೀಸರಿಗೆ ಫುಲ್ ಪವರ್ ನೀಡಿದೆ.ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಪ್ರತಿಭಟನಾಕಾರರು ದಾಂಧಲೆ ಪ್ರದರ್ಶಿಸಿದ್ದಾರೆ. ಗಲಭೆ ನಿಯಂತ್ರಿಸಲು ಪೊಲೀಸರು ಗುಂಡಿನ