ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಮಾತನಾಡಿರುವ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ರಾಷ್ಟ್ರೀಯ ಬಸವ ಸೇನಾ ವತಿಯಿಂದ ಪ್ರತಿಭಟನೆ ನಡೆದಿದೆ.