ಕಾಂಗ್ರೆಸ್ ನವರು ತಮ್ಮದೇ ಸರ್ಕಾರ ಇದೆ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಜೆಡಿಎಸ್ ಪಕ್ಷದ ಬಗ್ಗೆ ಯಾವುದೇ ರೀತಿಯ ಗೌರವ ಸಿಗುತ್ತಿಲ್ಲ ಎಂದು ಬಸವರಾಜ ಹೊರಟ್ಟಿ ಸಂಕಟ ತೋಡಿಕೊಂಡಿದ್ದಾರೆ.ಹುಬ್ಬಳ್ಳಿ ನಗರದಲ್ಲಿ ಮಾಧ್ಯಮವರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರ ವರ್ತನೆ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ. ನಮ್ಮ ವರಿಷ್ಠರು ಹೀಗೆ ಮುಂದುವರೆದರೇ ಮೈತ್ರಿ ಸರ್ಕಾರ ಬಿದ್ದುಹೋಗುತ್ತದೆ. ಕಾಂಗ್ರೆಸ್ ನವರೆ ಹೆಚ್ಚು ನಿಗಮ ಮಂಡಳಿ ಪಡೆದಿದ್ದಾರೆ. ಇದರಿಂದ ಜೆಡಿಎಸ್ ನವರು ತುಂಬಾ ಬೇಸತ್ತು