ಕೊಪ್ಪಳ: ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಸವರಾಜ ರಾಯರೆಡ್ಡಿ ಅತ್ಯಂತ ಕ್ರಿಯಾಶೀಲ ಸಚಿವರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.