ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಧರ್ಮವಂತರಾ?ಯಾವ ಧರ್ಮದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಪ್ರಶ್ನಿಸಿದ್ದಾರೆ. ಬಿಜೆಪಿ ಬಾಯಿಯಲ್ಲಿ ರಾಮನಾಮ ಬಗಲಲ್ಲಿ ಚೂರಿ, ಗೋವಾ, ಮಣಿಪುರ ರಾಜ್ಯದಲ್ಲಿ ಜನರು ಬಹುಮತ ನೀಡದಿದ್ದರೂ ಸರಕಾರ ರಚನೆ ಮಾಡುತ್ತಿರುವುದು ಧರ್ಮವಂತ ಕೆಲಸಾನಾ? ಎಂದು ತಿರುಗೇಟು ನೀಡಿದ್ದಾರೆ. ವಾಮಮಾರ್ಗದ ಮೂಲದ ಅಧಿಕಾರಕ್ಕಾಗಿ ಹಪಹಪಿಸುತ್ತಿರುವ ಬಿಜೆಪಿ, ಕೀಳು ರಾಜಕಾರಣ ಮಾಡಿಯಾದರೂ ಅಧಿಕಾರ ಕಬಳಿಸಲು ಯತ್ನಿಸುತ್ತಿದೆ. ಆದರೆ,