ಯಾದಗಿರಿ : ಸ್ವಾತಂತ್ರ್ಯ ಬಂದ ಮೇಲೆ ದೇಶ ಒಡೆದಿರಿ. ಆಮೇಲೆ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದೀರಿ. ವೀರಶೈವ ಲಿಂಗಾಯತರನ್ನು ಒಡೆಯಲು ಹೋಗಿ ಮಣ್ಣು ಮುಕ್ಕಿದ್ದೀರಿ. ಈಗ ಅದೇ ತಪ್ಪನ್ನು ಮಾಡುತ್ತಿದ್ದೀರಿ.