ರಾಜ್ಯದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿ ಹೋಗಿದೆ. ಪ್ರಕರಣದಲ್ಲಿ ರಾಜಕಾರಣ ಮಾಡದೇ ಸೂಕ್ತ ಕ್ರಮ ಜರುಗಿಸಿ, ಉಳ್ಳವರ ಮಕ್ಕಳ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕಿದೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.