ರಾಜಧಾನಿಯಲ್ಲಿ ಫ್ಲೆಕ್ಸ್, ಬ್ಯಾನರ್ಸ್ ಗಳ ಆರ್ಭಟ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ.