ಹೊಸ ವರ್ಷಕ್ಕೆ ಮತ್ತೆ ಜೆಸಿಬಿ ಆರ್ಭಟ ಶುರುವಾಗಿದ್ದು ಕಂದಾಯ ಇಲಾಖೆ ಸರ್ವೆ ಕಾರ್ಯ ಮುಗಿಸಿದೆ.ಈ ತಿಂಗಳಿನಿಂದಲೇ ಒತ್ತುವರಿ ಕಾರ್ಯ ಮತ್ತೆ ಶುರುವಾಗಲಿದೆ.ಇಲ್ಲಿವರೆಗೆ ಸರ್ವೆ ನೆಪವೊಡ್ಡಿ ಬಿಬಿಎಂಪಿ ಮುಂದೂಡುತ್ತಿತ್ತು.ಇದೀಗ ಸರ್ವೆ ಮುಗಿಸಿದ ಕಂದಾಯ ಇಲಾಖೆ ಬೆಂಗಳೂರಿನ ಎಂಟು ವಲಯದಲ್ಲಿ ಶೇ.90 ರಷ್ಟು ಸರ್ವೇ ಕಾರ್ಯ ಪೂರ್ಣಗೊಳಿಸಿದೆ.