ಬಿಬಿಎಂಪಿಯಿಂದ ಜಯನಗರದಲ್ಲಿ ಮತ್ತೆ ತೆರವು ಕಾರ್ಯ ಮುಂದುವರೆದಿದೆ.ತಳ್ಳೋಗಾಡಿಗಳನ್ನ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.ಒಂದೇ ಜಾಗದಲ್ಲಿ ತಳ್ಳೋಗಾಡಿ ನಿಲ್ಲಿಸಿಕೊಳ್ಳೋದಕ್ಕೆ ಬಿಬಿಎಂಪಿ ಅವಕಾಶ ಇಲ್ಲ ಅಂದ ಬಿಬಿಎಂಪಿ ವಿರುದ್ದ ಜನರು ಅಕ್ರೋಶ ಹೊರಹಾಕಿದ್ದಾರೆ.