ಬಿಬಿಎಂಪಿಯಿಂದ ಜಯನಗರದಲ್ಲಿ ಮತ್ತೆ ತೆರವು ಕಾರ್ಯ ಮುಂದುವರೆದಿದೆ.ತಳ್ಳೋಗಾಡಿಗಳನ್ನ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.ಒಂದೇ ಜಾಗದಲ್ಲಿ ತಳ್ಳೋಗಾಡಿ ನಿಲ್ಲಿಸಿಕೊಳ್ಳೋದಕ್ಕೆ ಬಿಬಿಎಂಪಿ ಅವಕಾಶ ಇಲ್ಲ ಅಂದ ಬಿಬಿಎಂಪಿ ವಿರುದ್ದ ಜನರು ಅಕ್ರೋಶ ಹೊರಹಾಕಿದ್ದಾರೆ. ತಳ್ಳೋಗಾಡಿಯನ್ನ ಒಂದೇ ಕಡೆ ನಿಲ್ಲಿಸುವಂತೆ ಇಲ್ಲ ಎಂದು ಬಿಬಿಎಂಪಿ ಮಾರ್ಷಲ್ ಗಳಿಂದ ತೆರವಿಗೆ ಪ್ರಯತ್ನ ನಡೆಯುತ್ತಿದೆ.ಗಾಡಿಗಳನ್ನ ತೆಗೆಯುವಂತೆ ಅಧಿಕಾರಿಗಳು ತಿಳಿಸಿದ್ದು,ತೆರವು ಮಾಡಿದ ಬಳಿಕ ಮತ್ತೆ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ. ಇನ್ನೂ ಬೀದಿ ವ್ಯಾಪಾರಿಗಳ ಪರ ಬೀದಿ