ಹಳ್ಳಿ ಪ್ರದೇಶಗಳಲ್ಲಿಯೇ 20 ರೂ.ಗೆ ಏನೂ ಸಿಗಲ್ಲ. ಅಂಥದ್ದರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇವಲ 20 ರೂ.ಗಳಿಗೆ ಕಟ್ಟಡ ಬಾಡಿಗೆ ನೀಡಿ ಆದೇಶ ಹೊರಡಿಸಿದೆ. ಇದರ ವಿರುದ್ಧ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.