ಬಿಬಿಎಂಪಿ ಒಂದಿಲ್ಲೊಂದು ಅವಾಂತರ, ಯಡವಟ್ಟು ಮಾಡಿದ್ರೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಯೋಜನೆಗೆ ಮುಂದಾಗಿದೆ. ಪಾಲಿಕೆಯ 198 ವಾರ್ಡ್ಗಳಲ್ಲಿ ಶಿಕ್ಷಣ ವಂಚಿತ ಮಕ್ಕಳಿಗೆ ರಾತ್ರಿ ಶಾಲೆ ಆರಂಭಿಸಲು ಪಾಲಿಕೆ ಚಿಂತನೆ ನಡೆಸಿದೆ. ಕೂಲಿ ಕಾರ್ಮಿಕರ ಮಕ್ಕಳು, ಬಡ ಕುಟುಂಬದ ಮಕ್ಕಳು ಶಾಲೆಗೆ ಬಾರದೆ ದಿನಗೂಲಿಗೆ ಹೋಗ್ತಿದ್ದಾರೆ. ಇಂತಹವರಿಗಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಾಮ್ ಪ್ರಸಾದ್ ಮನೋಹರ್ ಹೊಸ ಶಿಕ್ಷಣ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. ರಾತ್ರಿ ಶಾಲೆ ಆರಂಭಿಸಲು ವಿನೂತನ ಯೋಜನೆಯ