ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಸದ ಸಮಸ್ಯೆ ಮತ್ತೆ ಶುರುವಾಗಿದೆ. ಇದಕ್ಕೆಲ್ಲಾ ಕಾರಣ ಪೌರ ಕಾರ್ಮಿಕರ ಪ್ರತಿಭಟನೆ. ಆದರೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮೇಯರ್ ಪದ್ಮಾವತಿಗೆ ಪ್ರತಿಭಟನಾಕಾರರು ಮುಜುಗರವುಂಟು ಮಾಡಿದ್ದಾರೆ.