ಬೆಂಗಳೂರು : ಹಿರೆಕೇರೂರು ಶಾಸಕ ಬಿ.ಸಿ ಪಾಟೀಲ್ ಅವರು ಮುಂಬೈ ರೆಸಾರ್ಟ್ ಗೆ ತೆರಳಿ ಅತೃಪ್ತ ಶಾಸಕರ ಜೊತೆ ಸೇರಿಕೊಂಡಿದ್ದಾರೆ ಎಂಬ ಸುದ್ಧಿ ರಾಜಕೀಯವಲಯದಲ್ಲಿ ಹರಿದಾಡುತ್ತಿದೆ. ಆದರೆ ಇದೀಗ ಈ ಬಗ್ಗೆ ಶಾಸಕ ಬಿ.ಸಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.