ಬೆಂಗಳೂರು (ಆ.14): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ಅವರಿಗೆ ಅತಿ ಶೀಘ್ರದಲ್ಲೇ ಸ್ಥಾನ ಸಿಗಲಿದೆ ಎಂದು ಅರಬಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.