ಕೇರಳ ಹಾಗೂ ಕೊಡಗು ಜಿಲ್ಲೆಯಲ್ಲಿ ತನ್ನ ಆರ್ಭಟ ಹಾಗೂ ಅಬ್ಬರ ತೋರಿರುವ ಮಳೆರಾಯ ಶೀಘ್ರದಲ್ಲಿ ಉತ್ತರ ಕರ್ನಾಟಕದಲ್ಲಿ ತನ್ನ ಪ್ರತಾಪ ತೋರಲಿದ್ದಾನೆ. ಹೀಗಂತ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.