ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ತಪ್ಪಿದ ಹಾಗೂ ಸ್ಥಾನದಿಂದ ಕೈಬಿಟ್ಟವರು ತಮ್ಮ ಮುಂದಿನ ನಡೆ ಕುರಿತು ಚಿಂತನೆ ಮಂಥನದಲ್ಲಿ ತೊಡಗಿದ್ದಾರೆ. ರಾಜ್ಯ ಸರಕಾರದ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ಸಿಗದಿರುವ ಅತೃಪ್ತ ಶಾಸಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಶನಿವಾರದಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರದ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಅತೃಪ್ತ ಶಾಸಕರ ಬಣದಲ್ಲಿ ಅಸಮಾಧಾನ ಭುಗಿಲೆದ್ದಿದೆ.ಇಂದು ಅಥವಾ ನಾಳೆ ಎಲ್ಲ