ಚಿಕ್ಕಬಳ್ಳಾಪುರ : ತನ್ನ ಪ್ರಿಯತಮೆ ಬೇರೊಬ್ಬನೊಂದಿಗೆ ಮದುವೆಯಾಗುತ್ತಿದ್ದಾಳೆಂದು ಕಲ್ಯಾಣ ಮಂಟಪಕ್ಕೆ ನುಗ್ಗಿ ಪಾಗಲ್ ಪ್ರೇಮಿಯೊಬ್ಬ ರಂಪಾಟ ಮಾಡಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಮುಂದಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.