ಬೆಂಗಳೂರು ಮತ್ತು ಮೈಸೂರು 6 ಪಥ ರಸ್ತೆ ಅಭಿವೃದ್ಧಿ ಸಂಸದ ಪ್ರತಾಪ್ ಸಿಂಹ ಅವರ ಸಾಧನೆಯಲ್ಲ. ಇದು ಹಿಂದೆ ಇದ್ದ ಯುಪಿಎ ಮತ್ತು ಸಿದ್ದರಾಮಯ್ಯ ಅವರ ಸಾಧನೆ ಎಂದು ಎಚ್.ವಿಶ್ವನಾಥ್ ಕುಟುಕಿದ್ದಾರೆ.