ಬೆಂಗಳೂರು : ಎಲೆಕ್ಟ್ರಿಕಲ್ ವೈಯರ್ ತಗುಲಿ 9 ವರ್ಷದ ಬಾಲಕ ಮೃತಪಟ್ಟ ಘಟನೆ ಬೆಂಗಳೂರಿನ ಬಾಣಸವಾಡಿಯ ರಾಜ್ಕುಮಾರ್ ಪಾರ್ಕ್ ನಲ್ಲಿ ನಡೆದಿದೆ. ಉದಯ್ ಕುಮಾರ್ (9) ಮೃತಪಟ್ಟ ಬಾಲಕ. ಭಾನುವಾರ ಪಾರ್ಕ್ ನಲ್ಲಿ ಲೈಟಿಂಗ್ ಕೆಲಸ ನಡೆಯುತ್ತಿತ್ತು. ಈ ವೇಳೆ ಬೆಸ್ಕಾಂ ಸಿಬ್ಬಂದಿ ಎಲೆಕ್ಟ್ರಿಕಲ್ ವೈಯರ್ ನ್ನು ಜಾಯಿಂಟ್ ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ. ಇದರ ಪರಿಣಾಮ ಭಾನುವಾರ ಸಂಜೆ ಸ್ನೇಹಿತರ ಜೊತೆ ಆಟವಾಡುವಾಗ ಉದಯ್ ಕುಮಾರ್ ಎಲೆಕ್ಟ್ರಿಕಲ್ ವೈರ್ ತಗುಲಿ