ಕೊವಿಡ್ ರೂಪಾಂತರಿ ತಳಿಯ ಬಗ್ಗೆ ನಮ್ಮ ಸರ್ಕಾರ ಎಚ್ಚರವಹಿಸಿದೆ. ರಾಜ್ಯಾದ್ಯಂತ ತಾಲೂಕು ಆಸ್ಪತ್ರೆಗಳಲ್ಲಿ, ಆರೋಗ್ಯ ಇಲಾಖೆಗೆ ಒಳಪಡುವ ಎಲ್ಲ ಆಸ್ಪತ್ರೆಗಳಲ್ಲಿ ಪೂರ್ವ ತಯಾರಿ ಬಗ್ಗೆ ಪರಿಶೀಲನೆ ಮಾಡಲಾಗುವುದು ಅಂತಾ ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ.