ಕೊವಿಡ್ ರೂಪಾಂತರಿ ತಳಿಯ ಬಗ್ಗೆ ನಮ್ಮ ಸರ್ಕಾರ ಎಚ್ಚರವಹಿಸಿದೆ. ರಾಜ್ಯಾದ್ಯಂತ ತಾಲೂಕು ಆಸ್ಪತ್ರೆಗಳಲ್ಲಿ, ಆರೋಗ್ಯ ಇಲಾಖೆಗೆ ಒಳಪಡುವ ಎಲ್ಲ ಆಸ್ಪತ್ರೆಗಳಲ್ಲಿ ಪೂರ್ವ ತಯಾರಿ ಬಗ್ಗೆ ಪರಿಶೀಲನೆ ಮಾಡಲಾಗುವುದು ಅಂತಾ ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. ಕೊವಿಡ್ ರೂಪಾಂತರಿ BF.7 ಗಂಭೀರತೆ ಬಹಳ ಕಡಿಮೆ ಇದೆ. ಹೀಗಾಗಿ ರಾಜ್ಯವ್ಯಾಪಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಹುಬ್ಬಳ್ಳಿ ಕಿಮ್ಸ್ ಹಾಗೂ ಬೆಳಗಾವಿಯ ಜಿಲ್ಲೆಯ ಒಂದು ಆಸ್ಪತ್ರೆಗೆ ನಾನೇ ಖುದ್ದಾಗಿ ಭೇಟಿ