ಎಎಪಿ ಸೇರಿ ಛಾಪು ಮೂಡಿಸಿದ್ದ ಸ್ವಯಂ ನಿವೃತ್ತಿ ಪಡೆದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿಗೆ ಗುಡ್ಬೈ ಹೇಳಿದ್ದಾರೆ. ಇಂದು ಭಾಸ್ಕರ್ ರಾವ್ ಬಿಜೆಪಿಗೆ ಸೇರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಎಎಪಿ ತೊರೆದ ಭಾಸ್ಕರ್ ರಾವ್ ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿದ್ದಾರೆ. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್ ಕುಮಾರ್ ಕಟೀಲ್ ಪಕ್ಷಕ್ಕೆ