ಉಡುಪಿ: ಇಡೀ ಕರವಾಳಿ ಹಾಗೂ ದೇಶವನ್ನೇ ಬೆಚ್ಚಿ ಬೀಳಿಸಿದ ಅನಿವಾಸಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಸುಪ್ರೀಮ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.