ಭೀಮಾತೀರದ ಗ್ರಾಮಗಳಲ್ಲೇ ರಾಜ್ಯದಲ್ಲಿಯೇ ಹೆಚ್ಚು ಸುದ್ದಿ ಮಾಡಿದ ಭೀಮಾತೀರದ ಹಂತಕ ಗಂಗಾಧರ ಚಡಚಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯ ಹೆಡೆ ಮುರಿ ಕಟ್ಟಿ ಬಂಧಿಸುವಲ್ಲಿ ಸಿಐಡಿ ಹಾಗೂ ಪೊಲೀಸ್ ರು ಯಶಸ್ವಿಯಾಗಿದ್ದಾರೆ.