ಭೀಮಾತೀರದ ಹಂತಕ ಗಂಗಾಧರ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿ ಬಾಷಾಸಾಬ್ ನದಾಪ್ ಬಂಧನವಾಗಿದೆ. ಇಂಡಿ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ಸಿಐಡಿ ತಂಡ ಆರೋಪಿಯನ್ನು ಬಂಧಿಸಿದೆ.