ಭೀಮಾತೀರದ ಹಂತಕ ಗಂಗಾಧರ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿ ಬಾಷಾಸಾಬ್ ನದಾಪ್ ಬಂಧನವಾಗಿದೆ. ಇಂಡಿ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ಸಿಐಡಿ ತಂಡ ಆರೋಪಿಯನ್ನು ಬಂಧಿಸಿದೆ.ಗಂಗಾಧರ ಹತ್ಯೆಯ ಕುರಿತು ನಿಖರ ಮಾಹಿತಿಯನ್ನು ಬಾಷಾಸಾಬ್ ನದಾಪ್ ಹೊಂದಿದ್ದಾನೆ ಎನ್ನಲಾಗಿದೆ. ಧರ್ಮರಾಜ್ ಎನ್ಕೌಂಟರ್ ದಿನ ಪಿಎಸ್ಐ ಗೋಪಾಲ್ ಹಳ್ಳೂರ್ ನನ್ನ ಧರ್ಮನ ಅಡ್ಡೆಗೆ ಕರೆದುಕೊಂಡು ಹೋಗಿದ್ದನಂತೆ ಬಾಷಾಸಾಬ್ ನದಾಪ್. ಧರ್ಮರಾಜ್ ಗೆ ವೆಪನ್ಸ್ ಪೂರೈಕೆ ಮಾಡಿದ್ದಾಗಿ ಹೇಳಿಕೊಂಡು ಪಿಎಸ್ಐ