ಬೆಂಗಳೂರು : ಈಗಾಗಲೇ ಅತಂತ್ರ ಪರಿಸ್ಥಿತಿಯಲ್ಲಿ ಸಿಲುಕೊಂಡಿರುವ ಮೈತ್ರಿ ಸರ್ಕಾರಕ್ಕೆ ಇದೀಗ ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಗ್ ಶಾಕ್ ನೀಡಿದ್ದಾರೆ.