ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆಯುತ್ತಿದೆ ಮತ್ತು ಶಶಿಕಲಾ ನಟರಾಜನ್ ರಿಂದ ಲಂಚ ಪಡೆದಿದ್ದಾರೆಂದು ಕಾರಾಗೃಹ ಇಲಾಖೆ ಡಿಜಿಪಿ ವಿರುದ್ಧ ಆರೋಪ ಮಾಡಿ ವರದಿ ನೀಡಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾಗೆ ಸಂಕಷ್ಟ ಎದುರಾಗಿದೆ.