ಮೈಸೂರು : ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಯನ್ನು ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆಗೊಳಿಸಲಾಗುತ್ತದೆ ಎಂಬ ಸಿಹಿ ಸುದ್ದಿಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ನಿನ್ನೆಯಷ್ಟೇ ನೀಡಿದ್ರು.