ಮಂಗಳೂರು ನಗರವನ್ನು ನರಕ ಎಂದು ಹೇಳಿಕೆ ನೀಡಿದ್ದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಧಿಕ್ಕಾರ ಕೂಗಿದ ಘಟನೆ ವರದಿಯಾಗಿದೆ.