ಬಹುಮತ ವಿಲ್ಲದಿದ್ದರೂ ವಾಮಮಾರ್ಗದಿಂದ ಸರಕಾರ ರಚಿಸಲು ಯತ್ನಿಸುತ್ತಿರುವ ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತವಿಲ್ಲದಿದ್ದರೂ ಹಣಬಲ ತೋಳ್ಬಲ ಅಧಿಕಾರ ದುರುಪಯೋಗಪಡಿಸಿಕೊಂಡು ರಾಜ್ಯಪಾಲರ ಮೂಲಕ ಸರಕಾರ ರಚನೆಗೆ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಿದೆ. ರಾಜ್ಯಪಾಲರು ದೊಡ್ಡ ಪಕ್ಷಕ್ಕೆ ಸರಕಾರ