ಬೆಂಗಳೂರು: ಬಿಜೆಪಿಯವರು ಮೀಸಲಾತಿ ವಿರೋಧಿಗಳು. ಸುಪ್ರೀಂಕೋರ್ಟ್ನಲ್ಲಿ ಮೀಸಲಾತಿ ರದ್ದುಗೊಳಿಸಿ ಎಂದು ಅರ್ಜಿ ಸಲ್ಲಿಸಿದ ರಾಮಾಜೋಯಿಸ್ ಇವರ ರಾಜಗುರುಗಳು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.