ಬೆಂಗಳೂರು: ಬಿಜೆಪಿಯ ಮಹಾತ್ವಾಕಾಂಕ್ಷಿ ಪರಿವರ್ತನಾ ಯಾತ್ರೆ ಆರಂಭಕ್ಕೆ ನೆಲಮಂಗಲ ಮಾದವಾರ ಬಿಐಇಸಿ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.