ಬೆಂಗಳೂರು : ಕೈ ಕಾರ್ಯಕರ್ತರ ಮೇಲೆ ಬಿಜೆಪಿ ಹಲ್ಲೆ ಆರೋಪದ ಹಿನ್ನಲೆಯಲ್ಲಿ ನಂದಿನಿ ಲೇಔಟ್ ಠಾಣೆ ಮುಂದೆ ಪ್ರತಿಭಟನೆ ಮಾಡುವುದರ ಮೂಲಕ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮಾ ಮಾಡುತ್ತಿದ್ದಾರೆ.