ಮಂಗಳೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಸೆಪ್ಟೆಂಬರ್ 7ರಂದು `ಮಂಗಳೂರು ಚಲೋ ಹಮ್ಮಿಕೊಂಡಿದೆ. ಇದಕ್ಕಾಗಿ ಇವತ್ತಿನಿಂದಲೇ ಬೈಕ್ ಜಾಥಾ ಆರಂಭಿಸುತ್ತಿದೆ. ಆದರೆ, ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದು, ರಾಜ್ಯದ ಹಲವೆಡೆ ನಿಷೇಧಾಜ್ಞೆ ಹೇರಲಾಗಿದೆ. ಬೆಳಗ್ಗೆ 10.30ಕ್ಕೆ ಫ್ರೀಡಂಪಾರ್ಕ್`ನಲ್ಲಿ ಬಿಜೆಪಿ ಯುವ ಮೋರ್ಚಾದ ಬೈಕ್ ರ್ಯಾಲಿಗೆ ಮಾಜಿ ಸಿಎಂ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಮಾಜಿ ಡಿಸಿಎಂ ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಭಾಗವಹಿಸುತ್ತಿದ್ದಾರೆ. ಆದರೆ, ಕೋಲಾ ರ, ಹಾಸನ,